ADVERTISEMENT

ಬಿತ್ತನೆ ಚುರುಕು

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2015, 10:53 IST
Last Updated 5 ಆಗಸ್ಟ್ 2015, 10:53 IST
ಮಾಗಡಿ ತಾಲ್ಲೂಕಿನ ಸಾವನದುರ್ಗ ತಪ್ಪಲಿನಲ್ಲಿರುವ ವಿ.ಜಿ.ದೊಡ್ಡಿ ಸುತ್ತಮುತ್ತ ಹದ ಮಳೆ ಬಿದ್ದಿರುವುದರಿಂದ ರೈತರು ಬಿತ್ತನೆಯಲ್ಲಿ ತೊಡಗಿದ್ದಾರೆ. ಸೋಲೂರು, ಕುದೂರು, ತಿಪ್ಪಸಂದ್ರ ಹೋಬಳಿಯಲ್ಲಿ ಸಾಧಾರಣ ಮಳೆಯಾಗಿದ್ದು, ರಾಗಿ ಬಿತ್ತನೆ ಕಾರ್ಯದಲ್ಲಿ ರೈತರು ನಿರತರಾಗಿದ್ದಾರೆ. ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.