ADVERTISEMENT

ಬೀಗರಾದರು ಅಂಗಡಿ– ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 4 ಜೂನ್ 2017, 19:18 IST
Last Updated 4 ಜೂನ್ 2017, 19:18 IST
ಸಂಸದ ಸುರೇಶ ಅಂಗಡಿ ಅವರ ಪುತ್ರಿ ಶ್ರದ್ಧಾ ಹಾಗೂ ವಿಧಾನಸಭೆ ವಿರೋಧಪಕ್ಷದ ನಾಯಕ ಜಗದೀಶ ಶೆಟ್ಟರ್‌ ಅವರ ಪುತ್ರ ಸಂಕಲ್ಪ ಅವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ಭಾನುವಾರ ಬೆಳಗಾವಿಯಲ್ಲಿ ನಡೆಯಿತು. ಕೇಂದ್ರ ಸಚಿವ ಅನಂತಕುಮಾರ್‌ ನೂತನ ದಂಪತಿಗೆ ಶುಭ ಹಾರೈಸಿದರು. ಸುರೇಶ ಅಂಗಡಿ ಹಾಗೂ ಜಗದೀಶ ಶೆಟ್ಟರ್‌ ದಂಪತಿ ಇದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.