ADVERTISEMENT

ಬೊಂಬೆಯಾಟ

​ಪ್ರಜಾವಾಣಿ ವಾರ್ತೆ
Published 17 ಜನವರಿ 2016, 18:20 IST
Last Updated 17 ಜನವರಿ 2016, 18:20 IST
ಬೆಂಗಳೂರಿನ ಉದಯಭಾನು ಕಲಾಸಂಘದ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕಾಸರಗೋಡು ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ತಂಡದವರು ‘ನರಕಾಸುರ ವಧೆ’ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು. –ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.