ADVERTISEMENT

ಯಕ್ಷಗಾನ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 11 ಮೇ 2015, 5:15 IST
Last Updated 11 ಮೇ 2015, 5:15 IST
ಮಣಿಪಾಲ ವಿಶ್ವವಿದ್ಯಾಲಯದ ಸಾಂಸ್ಕೃತಿಕ ಸಂಯೋಜನಾ ಸಮಿತಿಯ ವತಿಯಿಂದ ಮಣಿಪಾಲದ ಪೊಲೀಸ್ ಠಾಣೆಯ ಹಿಂಭಾಗದ ಬಯಲು ರಂಗಮಂದಿರದಲ್ಲಿ ಡಾ.ಹರೀಶ್ ಜೋಷಿಯವರ ಸಂಯೋಜನೆಯಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಅಪರೂಪದ ದೊಂದಿಬೆಳಕಿನ ‘ಮಹಿಷಮರ್ಧಿನಿ’ ಎಂಬ ತೆಂಕು ತಿಟ್ಟಿನ ಯಕ್ಷಗಾನ ಪ್ರದರ್ಶನ ಶನಿವಾರ ನಡೆಯಿತು. (ಹಿರಿಯಡಕ ಚಿತ್ರ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.