ಮಣಿಪಾಲ ವಿಶ್ವವಿದ್ಯಾಲಯದ ಸಾಂಸ್ಕೃತಿಕ ಸಂಯೋಜನಾ ಸಮಿತಿಯ ವತಿಯಿಂದ ಮಣಿಪಾಲದ ಪೊಲೀಸ್ ಠಾಣೆಯ ಹಿಂಭಾಗದ ಬಯಲು ರಂಗಮಂದಿರದಲ್ಲಿ ಡಾ.ಹರೀಶ್ ಜೋಷಿಯವರ ಸಂಯೋಜನೆಯಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಅಪರೂಪದ ದೊಂದಿಬೆಳಕಿನ ‘ಮಹಿಷಮರ್ಧಿನಿ’ ಎಂಬ ತೆಂಕು ತಿಟ್ಟಿನ ಯಕ್ಷಗಾನ ಪ್ರದರ್ಶನ ಶನಿವಾರ ನಡೆಯಿತು. (ಹಿರಿಯಡಕ ಚಿತ್ರ)