ADVERTISEMENT

ರಣ ವೀಳ್ಯ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2014, 19:07 IST
Last Updated 24 ಮಾರ್ಚ್ 2014, 19:07 IST
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಸೋಮವಾರ ಬಸವನಗುಡಿಯಲ್ಲಿ ರೋಡ್ ಶೋ ನಡೆಸಿದರು. – ಚಿತ್ರ/ಬಿ. ಎಚ್. ಶಿವಕುಮಾರ್.
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಸೋಮವಾರ ಬಸವನಗುಡಿಯಲ್ಲಿ ರೋಡ್ ಶೋ ನಡೆಸಿದರು. – ಚಿತ್ರ/ಬಿ. ಎಚ್. ಶಿವಕುಮಾರ್.   
ಮೈಸೂರಿನ ದಟ್ಟಗಳ್ಳಿಯಲ್ಲಿ ಸೋಮವಾರ ನಡೆದ ಜೆಡಿ (ಎಸ್) ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಮೇಯರ್ ಎನ್. ಎಂ. ರಾಜೇಶ್ವರಿ, ನಗರ ಅಧ್ಯಕ್ಷ ರಾಜಣ್ಣ, ಶಾಸಕರಾದ ಚಿಕ್ಕಮಾದು, ಜಿ. ಟಿ. ದೇವೇಗೌಡ, ಸಂದೇಶ್ ನಾಗರಾಜ್, ಎಸ್. ಆರ್. ಮಹೇಶ್ ಜನರತ್ತ ಕೈಬೀಸಿದ ದೃಶ್ಯ...
ಬೆಂಗಳೂರು ದಕ್ಷಿಣದಿಂದ ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ಪಕ್ಷದ ಅಭ್ಯರ್ಥಿ ಜಿ. ಆರ್. ಶಿವಶಂಕರ ನಾಮಪತ್ರ ಸಲ್ಲಿಸಲು ಬೆಂಬಲಿಗರ ಜತೆಗೂಡಿ ಬಿಬಿಎಂಪಿ ಕಚೇರಿಗೆ ಬರುತ್ತಿರುವುದು .
ಬೆಂಗಳೂರು ದಕ್ಷಿಣ ಕ್ಷೇತ್ರದ ಎಎಪಿ ಅಭ್ಯರ್ಥಿ ನೀನಾ ನಾಯಕ್ ನಾಮಪತ್ರ ಸಲ್ಲಿಸಲು ಸೋಮವಾರ ಪಕ್ಷದ ಬೆಂಬಲಿಗರ ಜತೆ ಬಿಬಿಎಂಪಿ ಕಚೇರಿಯತ್ತ ಹೆಜ್ಜೆ ಹಾಕಿದರು.
ಬೆಂಗಳೂರು ಕೇಂದ್ರದ ಎಎಪಿ ಅಭ್ಯರ್ಥಿ ವಿ. ಬಾಲಕೃಷ್ಣನ್ ಪತ್ನಿ ಚೈತ್ರಾ ಜತೆ ಬಿಬಿಎಂಪಿ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದರು. – ಪ್ರಜಾವಾಣಿ ಚಿತ್ರ/ ರಂಜು ಪಿ.
ಮೈಸೂರಿನ ದಟ್ಟಗಳ್ಳಿಯಲ್ಲಿ ಸೋಮವಾರ ನಡೆದ ಜೆಡಿ (ಎಸ್) ಸಮಾವೇಶ ಉದ್ದೇಶಿಸಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮಾತನಾಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.