ಕರ್ನಾಟಕ ಕ್ರಿಕೆಟ್ ತಂಡದ ನಾಯಕ ಆರ್. ವಿನಯ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು. (ಎಡದಿಂದ) ಸಚಿವೆ ಉಮಾಶ್ರೀ ಮತ್ತು ವಿನಯ್ ಅವರ ಪತ್ನಿ ರಿಚಾ ಅವರನ್ನೂ ಚಿತ್ರದಲ್ಲಿ ಕಾಣಬಹುದು -ಪ್ರಜಾವಾಣಿ ಚಿತ್ರ