ADVERTISEMENT

ಸ್ಫರ್ಧೆಗೆ ರೆಡಿ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2014, 18:35 IST
Last Updated 24 ಮಾರ್ಚ್ 2014, 18:35 IST
ರಾಷ್ಟ್ರೀಯ ಲೋಕ ದಳದ (ಆರ್‌ಎಲ್‌ಡಿ) ಅಭ್ಯರ್ಥಿ ರಾಕೇಶ್‌ ಟಿಕಾಯತ್‌ ಅವರು ಉತ್ತರ ಪ್ರದೇಶದ ಅಮ್ರೊಹ ಕ್ಷೇತ್ರದಿಂದ ಸೋಮವಾರ ನಾಮಪತ್ರ ಸಲ್ಲಿಸಿದ ಬಳಿಕ ಕೈಪಂಪಿನ ನೀರು ಕುಡಿದರು. ಕೈಪಂಪು ಅವರ ಪಕ್ಷದ ಚಿಹ್ನೆಯೂ ಹೌದು 	–ಪಿಟಿಐ ಚಿತ್ರ
ರಾಷ್ಟ್ರೀಯ ಲೋಕ ದಳದ (ಆರ್‌ಎಲ್‌ಡಿ) ಅಭ್ಯರ್ಥಿ ರಾಕೇಶ್‌ ಟಿಕಾಯತ್‌ ಅವರು ಉತ್ತರ ಪ್ರದೇಶದ ಅಮ್ರೊಹ ಕ್ಷೇತ್ರದಿಂದ ಸೋಮವಾರ ನಾಮಪತ್ರ ಸಲ್ಲಿಸಿದ ಬಳಿಕ ಕೈಪಂಪಿನ ನೀರು ಕುಡಿದರು. ಕೈಪಂಪು ಅವರ ಪಕ್ಷದ ಚಿಹ್ನೆಯೂ ಹೌದು –ಪಿಟಿಐ ಚಿತ್ರ   
ಬಾರ್ಮೇರ್‌ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದ ನಂತರ ಹಿರಿಯ ಮುಖಂಡ ಜಸ್ವಂತ್‌ ಸಿಂಗ್‌ ಅವರು ತಮ್ಮ ಬೆಂಬಲಿಗರೊಂದಿಗೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು –ಪಿಟಿಐ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.