ADVERTISEMENT

ಹಚ್ಚೇವು ಕನ್ನಡದ ದೀಪ..

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2014, 6:09 IST
Last Updated 6 ಡಿಸೆಂಬರ್ 2014, 6:09 IST
ನಾಗಮಂಗಲ ಪಟ್ಟಣದ ಎಸ್‌ಎಲ್‌ಎನ್‌ ಸಮುದಾಯ ಭವನದ ಆವರಣದಲ್ಲಿ ಶುಕ್ರವಾರ ನಡೆದ 3ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನೃತ್ಯಾಂಜಲಿ ಕಲಾನಿಕೇತನ ತಂಡದ ಮಕ್ಕಳು ಹಚ್ಚೇವು ಕನ್ನಡದ ದೀಪ ಗೀತೆಗೆ ಭರತನಾಟ್ಯ ನೃತ್ಯ ಪ್ರದರ್ಶನ ಮಾಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.