ADVERTISEMENT

ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2017, 17:30 IST
Last Updated 4 ಡಿಸೆಂಬರ್ 2017, 17:30 IST
ಒಖಿ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ ‘ಆಪರೇಷನ್ ಸಿನರ್ಜಿ’ಯಲ್ಲಿ ಪಾಲ್ಗೊಂಡ ರಕ್ಷಣಾ ಸಿಬ್ಬಂದಿಯನ್ನು ತಿರುವನಂತಪುರದ ಶಂಗುಮುಘಮ್‌ನಲ್ಲಿರುವ ಭಾರತೀಯ ವಾಯು ಪಡೆಯ ತಾಂತ್ರಿಕ ವಿಭಾಗದಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಭೇಟಿಯಾಗಿ ಅಭಿನಂದಿಸಿದರು –ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.