ADVERTISEMENT

ಚಿನ್ನದ ಹುಡುಗಿಗೆ ಸ್ವಾಗತ

ಜಕಾರ್ತದಲ್ಲಿ ಈಚೆಗೆ ನಡೆದ ಏಷ್ಯನ್‌ ಕ್ರೀಡಾಕೂಟದಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದ ಅಥ್ಲೀಟ್‌ ಎಂ.ಆರ್‌.ಪೂವಮ್ಮ ಅವರು ಗುರುವಾರ ಮಂಗಳೂರಿನ ಬಜ್ಪೆ ವಿಮಾನನಿಲ್ದಾಣಕ್ಕೆ ಬಂದಿಳಿದಾಗ ತಂದೆ ಎಂ.ಜಿ.ರಾಜು ಸಿಹಿ ತಿನಿಸಿದರು. ತಾಯಿ ಜಾಜೀ, ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಇದ್ದರು. ತಾವು ಗೆದ್ದ ಪದಕಗಳನ್ನು ಕೊಡಗಿನ ಭೂಕುಸಿತ ನಿರಾಶ್ರಿತರಿಗೆ ಅರ್ಪಿಸಿದ ಅವರು, 2020ರ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲು ತಯಾರಿ ಆರಂಭಿಸುವುದಾಗಿ ಹೇಳಿದರು.

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2018, 17:19 IST
Last Updated 6 ಸೆಪ್ಟೆಂಬರ್ 2018, 17:19 IST
ಜಕಾರ್ತದಲ್ಲಿ ಈಚೆಗೆ ನಡೆದ ಏಷ್ಯನ್‌ ಕ್ರೀಡಾಕೂಟದಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದ ಅಥ್ಲೀಟ್‌ ಎಂ.ಆರ್‌.ಪೂವಮ್ಮ ಅವರು ಗುರುವಾರ ಮಂಗಳೂರಿನ ಬಜ್ಪೆ ವಿಮಾನನಿಲ್ದಾಣಕ್ಕೆ ಬಂದಿಳಿದಾಗ ತಂದೆ ಎಂ.ಜಿ.ರಾಜು ಸಿಹಿ ತಿನಿಸಿದರು. ತಾಯಿ ಜಾಜೀ, ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಇದ್ದರು. ತಾವು ಗೆದ್ದ ಪದಕಗಳನ್ನು ಕೊಡಗಿನ ಭೂಕುಸಿತ ನಿರಾಶ್ರಿತರಿಗೆ ಅರ್ಪಿಸಿದ ಅವರು, 2020ರ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲು ತಯಾರಿ ಆರಂಭಿಸುವುದಾಗಿ ಹೇಳಿದರು.  ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.