ADVERTISEMENT

ಮಳೆಯಲಿ... ಹಂಪಿಯಲಿ...

ಮಳೆ ಸುರಿದು ನಿಂತಾಗ ಈ ಸ್ಮಾರಕಗಳು ಏನು ಮಾಡುತ್ತವೆ ಗೊತ್ತಾ? ಛಾಯಾಗ್ರಾಹಕ ‘ವಿಶ್ವನಾಥ ಸುವರ್ಣ’ ಮೊನ್ನೆ ಇದೇ ಕುತೂಹಲದಿಂದ ಕ್ಯಾಮೆರಾ ಹಿಡಿದು ಹಂಪಿಯ ಬೀದಿಯಲ್ಲಿ‌ ಸುತ್ತಿದರು. ಮಸೂರದ ಮುಂದೆ ನಿಂತ ಸುಂದರಿಯಂತೆ ಒಂದೊಂದು ಸ್ಮಾರಕವೂ ಅಂಗಳದಲ್ಲಿ ನಿಂತ ನೀರನ್ನೇ ಕನ್ನಡಿ ಮಾಡಿಕೊಂಡು ತನ್ನ ಸೊಬಗನ್ನು ಸವಿಯುತ್ತಿತ್ತು. ಹೌದು, ಶಬ್ದಗಳಿಗೆ ನಿಲುಕದ ಆ ದೃಶ್ಯಕಾವ್ಯವನ್ನು ಕಂಡ ಕ್ಯಾಮೆರಾ ಮಾತ್ರ ಎಡೆಬಿಡದೆ ಕಣ್ಣು ಮಿಟುಕಿಸಿತು...

​ಪ್ರಜಾವಾಣಿ ವಾರ್ತೆ
Published 21 ಜುಲೈ 2019, 7:23 IST
Last Updated 21 ಜುಲೈ 2019, 7:23 IST
   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.