ADVERTISEMENT

ಗಿಡಮೂಲಿಕಾ ಔಷಧ ಶಿಬಿರ

​ಪ್ರಜಾವಾಣಿ ವಾರ್ತೆ
Published 6 ಜೂನ್ 2013, 19:59 IST
Last Updated 6 ಜೂನ್ 2013, 19:59 IST

ಜಯನಗರದ ಶ್ರೀ ವೆಂಕಟೇಶ್ವರ ಸೇವಾ ಕೇಂದ್ರ ಟ್ರಸ್ಟ್ ಮಂಗಳವಾರ (ಜೂ.11) ಉಚಿತ ಗಿಡಮೂಲಿಕಾ ಔಷಧ ಶಿಬಿರ ಆಯೋಜಿಸಿದೆ.

ಶಿಬಿರದಲ್ಲಿ ಅಸ್ತಮಾ, ಅಲರ್ಜಿ, ಕರುಳು ಹುಣ್ಣು, ಸ್ಥೂಲಕಾಯ, ಮೂಲವ್ಯಾಧಿ, ಕಾಮಾಲೆ, ಮೂರ್ಛೆರೋಗ, ಬುದ್ಧಿಮಾಂದ್ಯತೆ ಸೇರಿದಂತೆ ಇನ್ನಿತರೆ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಸ್ಥಳ: ಶ್ರೀವೆಂಕಟೇಶ್ವರ ಸೇವಾ ಕೇಂದ್ರ, ನಂ 206, 2ನೇ ಮಹಡಿ, 23ನೇ ಅಡ್ಡರಸ್ತೆ, 6ನೇ ಬ್ಲಾಕ್, ಜಯನಗರ. ಬೆಳಿಗ್ಗೆ 10ರಿಂದ ಮಧ್ಯಾಹ್ನ 1. ಮಾಹಿತಿಗೆ: 98805 63420.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.