ಶಾಂತಲಾ ಆರ್ಟ್ಸ್ ಅಕಾಡೆಮಿಯ ವಿದ್ಯಾರ್ಥಿ ಚಂದನಾ ಎನ್.ಸ್ವಾಮಿ ಅವರ ಭರತನಾಟ್ಯ ರಂಗಪ್ರವೇಶ ರವೀಂದ್ರ ಕಲಾಕ್ಷೇತ್ರದಲ್ಲಿ ಡಿ.12 ಸಂಜೆ 6ಕ್ಕೆ ಆಯೋಜಿಸಲಾಗಿದೆ.
ಅತಿಥಿ: ಎಸ್.ನರಸರಾಜು, ಟಿ.ಬಾಲಕೃಷ್ಣ, ಎಸ್.ರಮೇಶ್ ರಾಜು, ಜೆ.ಕಾರ್ತಿಕ್.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.