ಮನರಂಜನಿ ಪ್ರತಿಷ್ಠಾನ ಫೆ 26ರ ಸಂಜೆ ಕೋರಮಂಗಲದ ಸೆಂಟ್ ಜಾನ್ ಸಭಾಂಗಣದಲ್ಲಿ ಹೆಸರಾಂತ ಗಾಯಕ ಅನುಪ್ ಜಲೊಟ್ ಅವರ ಭಜನ, ಸಂಗೀತ ಏರ್ಪಡಿಸಿದೆ. ಈ ಕಾರ್ಯಕ್ರಮದಿಂದ ಸಂಗ್ರಹವಾಗುವ ಹಣವನ್ನು ಬಡ ಹೃದ್ರೋಗಿಗಳ ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯಕ್ಕೆ ನೀಡಲಾಗುವುದು.
ಮಾಹಿತಿಗೆ: ಎಂ ಎನ್ ಅಶೋಕ್ 94455 02550, 99017 74327.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.