
ಪ್ರಜಾವಾಣಿ ವಾರ್ತೆಜಯನಗರದ ರಾಷ್ಟ್ರೀಯ ವಿದ್ಯಾಲಯ ಬಾಲಕಿಯರ ಪ್ರೌಢಶಾಲೆಯ ಲಹರಿ ಭಾರಿಫಟ್ ದೆಹಲಿಯಲ್ಲಿ ನಡೆದ ಈ ಬಾರಿಯ ಗಣರಾಜ್ಯೋತ್ಸವ ಎನ್ಸಿಸಿ ಶಿಬಿರದಲ್ಲಿ ಡ್ರಿಲ್, ಸಮೂಹಗಾನ, ಸಮೂಹ ನೃತ್ಯ ಮತ್ತು ಸಾಮಾಜಿಕ ಪಿಡುಗಿನ ವಿಷಯಾಧಾರಿತ ನೃತ್ಯರೂಪಕ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಬಹುಮಾನಕ್ಕೆ ಪಾತ್ರಳಾಗಿದ್ದಾಳೆ. ಆಕೆ ಎನ್ಸಿಸಿಯ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.