ಬನ್ನೇರುಘಟ್ಟ ರಸ್ತೆಯಲ್ಲಿರುವ ‘ರಾಗಿಕಣ’ದಲ್ಲಿ ವಿಶ್ವ ಪರಿಸರದ ದಿನದ ಹಿನ್ನೆಲೆಯಲ್ಲಿ ಭಾನುವಾರ ನಡೆದ ‘ಪರಿಸರ ಹಬ್ಬ’ದಲ್ಲಿ ಮಕ್ಕಳು ಬೀಜದುಂಡೆ ತಯಾರಿಸಿದರು.
ರಾಮಕೃಷ್ಣ ಸಮಗ್ರ ಶಿಕ್ಷಣ ಕೇಂದ್ರ ಮತ್ತು ಗ್ರಾಮ ಸೇವಾ ಸಂಘ ಜಂಟಿಯಾಗಿ ಹಮ್ಮಿಕೊಂಡಿದ್ದ ಅರ್ಥಪೂರ್ಣ ಕಾರ್ಯಕ್ರಮವಿದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.