ADVERTISEMENT

ಯೋಗ ಶಿಬಿರ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2013, 19:59 IST
Last Updated 12 ಏಪ್ರಿಲ್ 2013, 19:59 IST

ಬಳೇಪೇಟೆಯ ಶ್ರೀ ಕಾಶಿ ವಿಶ್ವೇಶ್ವರ ದೇವಾಲಯದ ಬಳಿಯಿರುವ ಎಸ್. ಎಸ್. ಕೆ. ಯೋಗ ಶಾಲೆಯ ಆಶ್ರಯದಲ್ಲಿ ಏ.17ರಿಂದ ಏಳು ದಿನಗಳ ಕಾಲ ಪ್ರತಿ ದಿನ ಬೆಳಿಗ್ಗೆ 6ರಿಂದ 8ರವರೆಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರ ನಡೆಯಲಿದೆ.

ಯೋಗ ತಜ್ಞ ಕಿಶೋರ್ ಗುರೂಜಿ ಅವರ ನೇತೃತ್ವದಲ್ಲಿ ಶಿಬಿರ ನಡೆಯಲಿದೆ. ಯೋಗಾಸಕ್ತರು ಶಿಬಿರದ ಸದುಪಯೋಗ ಪಡೆಯಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 98449 57214.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.