ಸಪ್ತಕದ ವತಿಯಿಂದ ಬೆಳಗಾವಿಯ ಪಂಡಿತ್ ಅನಂತ್ ತೇರದಾಲ್ ಅವರನ್ನು ಇತ್ತೀಚೆಗೆ ಭಾರತೀಯ ವಿದ್ಯಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷೆ ವೈಜಯಂತಿ ಕಾಶಿ ಶಾಲು ಹೊದಿಸಿ ಅಭಿನಂದಿಸಿದರು. ಸಪ್ತಕದ ಸಂಚಾಲಕ ಜಿ.ಎಸ್.ಹೆಗಡೆ ಹಾಗೂ ಬಿ.ಎನ್.ಟ್ರಸ್ಟ್ನ ಉದಯ್ ಉಳ್ಳಾಲ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.