
ಪ್ರಜಾವಾಣಿ ವಾರ್ತೆಸಮರ್ಥ ಸೇವಾ ಟ್ರಸ್ಟ್ ವತಿಯಿಂದ ನಗರದ ಯಲಹಂಕ ಉಪನಗರದಲ್ಲಿರುವ ಗಾಯತ್ರಿ ಮಂದಿರದಲ್ಲಿ ಏಪ್ರಿಲ್ 25ರ ಬುಧವಾರ ತ್ರಿಮತಸ್ಥ ಬ್ರಾಹ್ಮಣ ವಟುಗಳಿಗೆ ಶ್ರೀ ಶಂಕರಜಯಂತಿ ಪ್ರಯುಕ್ತ `ಉಚಿತ ಸಾಮೂಹಿಕ ಉಪನಯನ~ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಆಸಕ್ತರು ಏಪ್ರಿಲ್ ಮೊದಲ ವಾರದೊಳಗೆ ಹೆಸರು ನೋಂದಾಯಿಸ ಬೇಕು ಎಂದು ಸಮರ್ಥ ಸೇವಾ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 94807 97105, 98860 32256.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.