ADVERTISEMENT

ಸಾಹಿತ್ಯ ಸಂವಾದ

​ಪ್ರಜಾವಾಣಿ ವಾರ್ತೆ
Published 3 ಜೂನ್ 2011, 19:30 IST
Last Updated 3 ಜೂನ್ 2011, 19:30 IST

ಸಾಹಿತ್ಯ ಅಕಾಡೆಮಿ; ಶನಿವಾರ ಕವಿ ಡಾ.ಸಿದ್ಧಲಿಂಗಯ್ಯ ಅವರು ತಮ್ಮ ಜೀವನ ಹಾಗೂ ಸಾಹಿತ್ಯ ಕುರಿತ ವಿಚಾರಗಳನ್ನು ಸಾಹಿತ್ಯಾಸಕ್ತರೊಂದಿಗೆ ಹಂಚಿಕೊಳ್ಳಲಿದ್ದಾರೆ.
ಸ್ಥಳ; ಸೆನೆಟ್ ಹಾಲ್, ಸೆಂಟ್ರಲ್ ಕಾಲೇಜು ಆವರಣ, ಡಾ.ಬಿ.ಆರ್. ಅಂಬೇಡ್ಕರ್ ವೀಧಿ. ಸಂಜೆ 4.30. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.