ನಾಟ್ಯ ನಿನಾದ ನೃತ್ಯಾಲಯದ ವಿದ್ಯಾರ್ಥಿ ಹರ್ಷಿಣಿ ಯುವರಾಜ್ ಅವರ ಭರತನಾಟ್ಯ ರಂಗಪ್ರವೇಶ ಡಿ.12ರಂದು ಸಂಜೆ 6ಕ್ಕೆ ಜೆ.ಸಿ. ರಸ್ತೆಯ ಎಡಿಎ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಅಧ್ಯಕ್ಷತೆ: ಡಾ.ಸರ್ವೋತ್ತಮ ಕಾಮತ್, ಗುರು ಸುಪರ್ಣಾ ವೆಂಕಟೇಶ್, ಡಾ.ಸಂಜಯ್ ಶಾಂತಾರಾಂ, ಪದ್ಮಾ ಕುಮಟ, ಇರೆನಾ ತೌರೋ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.