ನಾಟ್ಯ ನಿನಾದ ನೃತ್ಯಾಲಯದ ವಿದ್ಯಾರ್ಥಿ ಹರ್ಷಿಣಿ ಯುವರಾಜ್ ಅವರ ಭರತನಾಟ್ಯ ರಂಗಪ್ರವೇಶ ಡಿ.12ರಂದು ಸಂಜೆ 6ಕ್ಕೆ ಜೆ.ಸಿ. ರಸ್ತೆಯ ಎಡಿಎ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಅಧ್ಯಕ್ಷತೆ: ಡಾ.ಸರ್ವೋತ್ತಮ ಕಾಮತ್, ಗುರು ಸುಪರ್ಣಾ ವೆಂಕಟೇಶ್, ಡಾ.ಸಂಜಯ್ ಶಾಂತಾರಾಂ, ಪದ್ಮಾ ಕುಮಟ, ಇರೆನಾ ತೌರೋ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.