ADVERTISEMENT

25 ವರ್ಷಗಳ ಹಿಂದೆ | ಬುಧವಾರ 6-9-1995 

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2020, 0:50 IST
Last Updated 6 ಸೆಪ್ಟೆಂಬರ್ 2020, 0:50 IST
   

ಕಾವೇರಿ: ಸರ್ಕಾರದ ವಿವರಣೆಗೆ ಅತೃಪ್ತಿ, ಪ್ರತಿಪಕ್ಷ ಸಭಾತ್ಯಾಗ
ಬೆಂಗಳೂರು, ಸೆ.5–
ಅನಿವಾರ್ಯ ಪರಿಸ್ಥಿತಿಯಲ್ಲಿ ವಿರೋಧ ಪಕ್ಷಗಳೊಂದಿಗೆ ಸಮಾಲೋಚಿಸದೆ ತಮಿಳುನಾಡಿಗೆ ಐದು ಟಿಎಂಸಿಯಷ್ಟು ಕಾವೇರಿ ನೀರು ಬಿಡಬೇಕಾಯಿತು ಎಂಬ ಸರ್ಕಾರ ‘ವಿಷಾದ ರಹಿತ’ ವಿವರಣೆಯಿಂದ ತೃಪ್ತರಾಗದ ಕಾಂಗ್ರೆಸ್‌ ಮತ್ತು ಭಾರತೀಯ ಜನತಾ ಪಕ್ಷದ ಸದಸ್ಯರು ವಿಧಾನ ಮಂಡಲದ ಉಭಯ ಸದನಗಳಲ್ಲಿಯೂ ಇಂದು ಸಭಾತ್ಯಾಗ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.