ADVERTISEMENT

ಭೂಮಿ ಕಳೆದುಕೊಂಡ ರೈತನ ಕಣ್ಣೀರ ಕತೆ

Published 10 ಆಗಸ್ಟ್ 2019, 14:33 IST
Last Updated 10 ಆಗಸ್ಟ್ 2019, 14:33 IST

ಆಲಮಟ್ಟಿ ಅಣೆಕಟ್ಟೆಯ ಎತ್ತರ ಹೆಚ್ಚಳದ ವೇಳೆ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾದ ಜಮೀನನ್ನು ಸರ್ಕಾರ ರೈತರಿಂದ ಸ್ವಾಧೀನಪಡಿಸಿಕೊಂಡಿತ್ತು. ಭೂಮಿಗೆ ಬದಲಾಗಿ ಪರಿಹಾರ ಪಡೆದ ರೈತರು ಬೇರೆ ಊರುಗಳಿಗೆ ತೆರಳಿ ನೆಲೆಕಂಡುಕೊಂಡಿದ್ದರು. ಆದರೆ ಆನಂತರ ರೈತರು ಅನುಭವಿಸಿದ ವೇದನೆಯನ್ನು ಸಾರುವ ಜಾನಪದ ಶೈಲಿಯ ಹಾಡೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT