ADVERTISEMENT

ಬಳ್ಳಾರಿ ಲೋಕಸಭೆ: ಫಲಿತಾಂಶದ ಬಳಿಕ ದೇವೇಂದ್ರಪ್ಪ–ಉಗ್ರಪ್ಪ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 24 ಮೇ 2019, 14:07 IST
Last Updated 24 ಮೇ 2019, 14:07 IST

ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ನಡುವೆ ನೇರ ಪೈಪೋಟಿ ಇತ್ತು. ಬಿಜೆಪಿಯಿಂದ ವೈ.ದೇವೇಂದ್ರಪ್ಪ ಹಾಗೂ ಕಾಂಗ್ರೆಸ್‌ನಿಂದ ಉಗ್ರಪ್ಪ ಕಣಕ್ಕಿಳಿದಿದ್ದರು. ಮೇ 23ರಂದು ಪ್ರಕಟವಾದ ಫಲಿತಾಂಶದಲ್ಲಿ ಉಗ್ರಪ್ಪ ಪರಾಭವಗೊಂಡು, ದೇವೇಂದ್ರಪ್ಪ ಜಯಭೇರಿ ಭಾರಿಸಿದ್ದರು. ಇದೀಗ ಈ ಇಬ್ಬರೂ ಫಲಿತಾಂಶದ ಬಳಿಕ ನೀಡಿರುವ ಪ್ರತಿಕ್ರಿಯೆ ಇಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT