ADVERTISEMENT

ಡಿ.ಕೆ. ಚೌಟ ಮನದ ಮಾತು

​ಪ್ರಜಾವಾಣಿ ವಾರ್ತೆ
Published 19 ಜೂನ್ 2019, 7:43 IST
Last Updated 19 ಜೂನ್ 2019, 7:43 IST

ಡಿ.ಕೆ. ಚೌಟ ಎಂದೇ ಜನಪ್ರಿಯರಾಗಿದ್ದ ದರ್ಬೆ ಕೃಷ್ಣಾನಂದ ಚೌಟ ಹುಟ್ಟಿದ್ದು ಜೂನ್ 1, 1938ರಂದು. ಕಾಸರಗೋಡು ಜಿಲ್ಲೆ ಮೀಯಪದವಿನ ದರ್ಬೆ ಮನೆತನದ ಚೌಟ ಅವರ ಊರು ಮಂಜೇಶ್ವರದಿಂದ ಏಳು ಕಿ.ಮೀ ದೂರದಲ್ಲಿದೆ. ಡಿ.ಕೆ.ಚೌಟ ಅವರಿಗೆ ಚಿತ್ರಕಲೆ ಮತ್ತು‌ ರಂಗಭೂಮಿಯಲ್ಲಿ‌ ಅಪಾರ ಆಸಕ್ತಿ ಇತ್ತು. ಅವರು ಕಲಾ ಪೋಷಕರೂ ಆಗಿದ್ದರು. ಕಳೆದ ವರ್ಷ ನಡೆದ‌ ಸಿಜಿಕೆ ರಾಷ್ಟ್ರೀಯ ರಂಗೋತ್ಸವದ ಅಧ್ಯಕ್ಷರಾಗಿದ್ದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.