ADVERTISEMENT

ಆರ್‌ಎಸ್‌ಎಸ್‌ ಕಾರ್ಯಕರ್ತರ ದಾಂಧಲೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2019, 14:39 IST
Last Updated 20 ಜನವರಿ 2019, 14:39 IST

ಧಾರವಾಡ ಸಾಹಿತ್ಯ ಸಂಭ್ರಮದ ಗೋಷ್ಠಿಯಲ್ಲಿ ಸೈನಿಕರ ಕುರಿತು ಚಿಂತಕ ಶಿವ ವಿಶ್ವನಾಥನ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಎಬಿವಿಪಿ ಮತ್ತು ಆರ್‌ಎಸ್‌ಎಸ್‌ ಕಾರ್ಯಕರ್ತರು ವೇದಿಕೆ ನುಗ್ಗಿ ದಾಂಧಲೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.