ADVERTISEMENT

ಡಾ.ಶಿವಕುಮಾರ ಸ್ವಾಮೀಜಿ ದಿನಚರಿ

​ಪ್ರಜಾವಾಣಿ ವಾರ್ತೆ
Published 20 ಜನವರಿ 2019, 3:00 IST
Last Updated 20 ಜನವರಿ 2019, 3:00 IST

ಶಿಸ್ತಿನ ‘ಶ್ರೀ’ ಕಾಯಕ ಯೋಗಿ – ‘ಕಾಯಕವೇ ಕೈಲಾಸ’– ಶರಣರ ಈ ತತ್ವವನ್ನು ದೀರ್ಘಕಾಲದ ಬದುಕಿನುದ್ದಕ್ಕೂ ಅಳವಡಿಸಿಕೊಂಡವರು ಸ್ಫೂರ್ತಿಯ ಸೆಲೆ, ಸಿದ್ಧಗಂಗೆಯ ಶಿವಕುಮಾರ ಸ್ವಾಮೀಜಿ. ಅವರ ಬದುಕು, ಬದುಕಿನ ರೀತಿಯೇ ಓದಿಸಿಕೊಳ್ಳುವ; ಓದಲೇಬೇಕಾದ ಉತ್ತಮ ಪುಸ್ತಕ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.