ADVERTISEMENT

ವಿಶ್ವಕಪ್ ಟೂರ್ನಿಯಲ್ಲಿ ಭಾರತ ಶುಭಾರಂಭ

​ಪ್ರಜಾವಾಣಿ ವಾರ್ತೆ
Published 6 ಜೂನ್ 2019, 8:19 IST
Last Updated 6 ಜೂನ್ 2019, 8:19 IST

ಮಣಿಕಟ್ಟಿನ ಮೋಡಿಗಾರ’ ಯಜುವೇಂದ್ರ ಚಾಹಲ್ ಮತ್ತು ‘ಯಾರ್ಕರ್’ ಪರಿಣತ ಜಸ್‌ಪ್ರೀತ್ ಬೂಮ್ರಾ ಅವರು ಹಾಕಿದ ಅಡಿಪಾಯದ ಮೇಲೆ ರೋಹಿತ್ ಶರ್ಮಾ ಗೆಲುವಿನ ಸೌಧ ಕಟ್ಟಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT