ಲಖನೌ: ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಕೇಸರಿಮಯಗೊಂಡಿದ್ದ ಅಂಬೇಡ್ಕರ್ ಅವರ ಪ್ರತಿಮೆ ಇದೀಗ ನೀಲಿ ಬಣ್ಣ ಪಡೆದುಕೊಂಡಿದೆ.
ಇಲ್ಲಿನ ಬಿಎಸ್ಪಿ ಮುಖಂಡ ಹಿಮೇಂದರ್ ಗೌತಮ್ ಅವರು ತಾವೇ ಖುದ್ದಾಗಿ ನಿಂತು ಅಂಬೇಡ್ಕರ್ ಅವರ ಪ್ರತಿಮೆಯಲ್ಲಿನ ಕೇಸರಿ ಬಣ್ಣವನ್ನು ತೆಗೆದು ಹಾಕಿ ನೀಲಿ ಬಣ್ಣ ಹಚ್ಚಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.