ADVERTISEMENT

ಅನಿಲ ಕೊಳವೆ ಮಾರ್ಗ ಅಡೆತಡೆ ನಿವಾರಣೆ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2012, 19:59 IST
Last Updated 26 ಡಿಸೆಂಬರ್ 2012, 19:59 IST

ತಿರುವನಂತಪುರ (ಐಎಎನ್‌ಎಸ್): ಗೇಲ್ ಇಂಡಿಯಾದ ಕೊಚ್ಚಿ-ಮಂಗಳೂರು-ಬೆಂಗಳೂರು ಎಲ್‌ಎನ್‌ಜಿ ಅನಿಲ ಕೊಳವೆ ಮಾರ್ಗ ನಿರ್ಮಾಣಕ್ಕಿದ್ದ ಅಡೆತಡೆ ನಿವಾರಣೆಯಾಗಿದೆ ಎಂದು ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.