ನವದೆಹಲಿ: ಇದೇ 29ರಂದು ಆರಂಭಗೊಳ್ಳಲಿರುವ ಅಮರನಾಥ ಯಾತ್ರೆಗೆ ಹೆಚ್ಚುವರಿಯಾಗಿ ಐದುಸಾವಿರ ತುಕಡಿಗಳನ್ನು ನಿಯೋಜಿಸಲಾಗಿದೆ.
ಇದೇ ವೇಳೆ ಭದ್ರತೆಯ ದೃಷ್ಟಿಯಿಂದ ಇನ್ನಷ್ಟು ತಂಡವನ್ನು ಜಮ್ಮು–ಕಾಶ್ಮೀರಕ್ಕೂ ಕಳುಹಿಸುವ ವ್ಯವಸ್ಥೆಯನ್ನು ಮಾಡಲಾಗಿದೆ.
ಯಾತ್ರೆ ಆಗಸ್ಟ್ 7ರಂದು ಮುಕ್ತಾಯವಾಗಲಿದೆ. ಆ ಸಂದರ್ಭದಲ್ಲಿ ಹೆಚ್ಚುವರಿಯಾಗಿ 30ಸಾವಿರ ಪಡೆಗಳನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.