ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಸುರಿಯುತ್ತಿದ್ದು, ಪಪುಮಾ ಪಾರೆ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಮಂಗಳವಾರ ಭೂಕುಸಿತ ಸಂಭವಿಸಿ 14 ಜನ ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಭೂಕುಸಿತದ ಮಣ್ಣಿನ ಅಡಿ ಸಿಲುಕಿ ಬದುಕುಳಿದಿರಬಹುದಾದವರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೆಚ್ಚುವರಿ ಡಿಸಿ ಜಲಾಶ್ ಅರ್ಟಿನ್ ಹೇಳಿದ್ದಾರೆ.
ಮಧ್ಯಾಹ್ನ 3.30ರ ಸುಮಾರಿಗೆ ಭೂಕುಸಿತ ಸಂಭವಿಸಿದ್ದು, ಮೂರು ಮನೆಗಳು ಮಣ್ಣಿನಲ್ಲಿ ಮುಚ್ಚಿಕೊಂಡಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.