ಸೇಲಂ (ತಮಿಳುನಾಡು): ಅನಾರೋಗ್ಯದಿಂದ ಬಳಲುತ್ತಿದ್ದ ಇಲ್ಲಿನ ಅರುಳ್ಮಿಗು ಸುಗವಣೇಶ್ವರರ್ ದೇವಾಲಯದ ರಾಜೇಶ್ವರಿ ಎಂಬ ಆನೆ ಶನಿವಾರ ಮೃತಪಟ್ಟಿದೆ.
ಗುಣಪಡಿಸಲು ಸಾಧ್ಯವಿಲ್ಲ ಎಂದು ವೈದ್ಯರು ವರದಿ ನೀಡಿದರೆ ದಯಾಮರಣಕ್ಕೆ ಅವಕಾಶ ಕಲ್ಪಿಸಬಹುದು ಎಂದು ಮದರಾಸ್ ಹೈಕೋರ್ಟ್ ಇದೇ 16ರಂದು ತೀರ್ಪು ನೀಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.