ನವದೆಹಲಿ: ಸೂಪರ್ಸ್ಟಾರ್ ರಜನಿಕಾಂತ್ ಫೋಟೋ ಟ್ವೀಟಿಸಿರುವ ರಾಜ್ಯ ಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ, ಅಮೆರಿಕದ ಕ್ಯಾಸಿನೋದಲ್ಲಿ ಜೂಜಾಟದಲ್ಲಿರುವ ಈ ನಟನ ಸಂಪತ್ತಿನ ಕುರಿತು ಜಾರಿ ನಿರ್ದೇಶನಾಲಯ ತನಿಖೆ ನಡೆಸಬೇಕು ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.