ADVERTISEMENT

ಆರೋಪಿಗಳ ಭೇಟಿಗೆ ಅಂಬಾನಿಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 8 ಜೂನ್ 2011, 19:30 IST
Last Updated 8 ಜೂನ್ 2011, 19:30 IST

ನವದೆಹಲಿ (ಪಿಟಿಐ): 2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ತಮ್ಮ ಕಂಪೆ ನಿಯ ಇಬ್ಬರು ಹಿರಿಯ ಅಧಿಕಾರಿ ಗಳನ್ನು ತಿಹಾರ್ ಜೈಲಿನಲ್ಲಿ ಭೇಟಿ ಮಾಡಲು ರಿಲಯನ್ಸ್ ಉದ್ಯಮ ಗುಂಪಿನ ಮುಖ್ಯಸ್ಥ ಅನಿಲ್ ಅಂಬಾನಿ ಅವಕಾಶ ಪಡೆದಿದ್ದಾರೆ.

ತಿಹಾರ್ ಜೈಲಿನ ಮಹಾ ನಿರ್ದೇಶಕ ನೀರಜ್ ಕುಮಾರ್ ಬುಧವಾರ ಇದನ್ನು ತಿಳಿಸಿದ್ದಾರೆ.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.