ನವದೆಹಲಿ (ಐಎಎನ್ಎಸ್): ಸೋನಿಯಾ ಗಾಂಧಿ ಅವರಿಗೆ ಪ್ರಿಯವಾಗಿರುವ ರಾಷ್ಟ್ರೀಯ ಆಹಾರ ಭದ್ರತಾ ಮಸೂದೆಗೆ ಸಂಸತ್ತಿನ ಒಪ್ಪಿಗೆ ಬೇಕಾಗಿದೆ. ಆದರೆ, ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮಸೂದೆ ಜಾರಿಗೆ ಮುಂದಾಗಿದೆ.
`ರಾಷ್ಟ್ರೀಯ ಆಹಾರ ಭದ್ರತಾ ಮಸೂದೆ ಜಾರಿಗೆ ಸುಗ್ರೀವಾಜ್ಞೆ ಹೊರಡಿಸುವ ಸಂಬಂಧ ಗುರುವಾರ ನಡೆಯಲಿರುವ ಕೇಂದ್ರ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು' ಎಂದು ಆಹಾರ ಸಚಿವ ಕೆ.ವಿ. ಥಾಮಸ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.