ಚಂಡೀಗಡ (ಪಿಟಿಐ): ಪ್ರಬಲ ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಅಣ್ಣಾ ಹಜಾರೆ ತಂಡ ಮಂಗಳವಾರದಿಂದ ಪಂಜಾಬ್ನಲ್ಲಿ ಆಂದೋಲನ ನಡೆಸಲಿದೆ.
ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಎರಡನೇ ಬಾರಿ ರಾಜ್ಯಕ್ಕೆ ಬರುತ್ತಿರುವ ಸಂದರ್ಭದಲೇ ಅಣ್ಣಾ ತಂಡ ಭೇಟಿ ನೀಡುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.