ಮುಜಾಫರ್ನಗರ (ಪಿಟಿಐ): ಇಲ್ಲಿಗೆ ಸಮೀಪದ ಮಲ್ಪುರ ಗ್ರಾಮದಲ್ಲಿ ಇಬ್ಬರು `ದೇವ ಮಾನವ~ರನ್ನು ದುಷ್ಕರ್ಮಿಗಳು ಶುಕ್ರವಾರ ರಾತ್ರಿ ಹತ್ಯೆ ಮಾಡಿದ್ದಾರೆ.
ಯೋಗರಾಜ್ ಮತ್ತು ಯೋಗಿನಾಥ್ ಅವರು ನಿದ್ರಿಸುತ್ತಿದ್ದಾಗ 12 ದುಷ್ಕರ್ಮಿಗಳ ತಂಡ ಅವರ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿದೆ ಎಂದು ಪೊಲೀಸರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.