ನವದೆಹಲಿ (ಐಎಎನ್ಎಸ್): ಸುಮಾರು 20 ವರ್ಷಗಳ ಹಿಂದೆ ಸತ್ತಿದ್ದಾನೆಂದು ಘೋಷಿಸಿದ್ದ ಸಿಖ್ ಉಗ್ರಗಾಮಿಯೊಬ್ಬನನ್ನು ದೆಹಲಿ ವಿಶೇಷ ಪೊಲೀಸ್ ತಂಡ ಸೋಮವಾರ ಬಂಧಿಸಿದೆ.
ಬಂಧಿತನನ್ನು ಸುಖ್ವಿಂದರ್ ಅಲಿಯಾಸ್ ಸುಖ್ಖಾ ಎಂದು ಗುರುತಿಸಲಾಗಿದೆ. ಮಾಹಿತಿ ಆಧಾರವಾಗಿರಿಸಿ ಪಂಜಾಬ್, ಹರಿಯಾಣ, ಗುಡಗಾಂವ್, ದೆಹಲಿ ಹಾಗೂ ರಾಷ್ಟ್ರೀಯ ರಾಜಧಾನಿ ವಲಯ(ಎನ್ಸಿಆರ್)ಗಳಲ್ಲಿ ದಾಳಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.