ಲಖನೌ(ಪಿಟಿಐ): ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಪರಮಾಪ್ತರಾಗಿರುವ ಅಮಿತ್ ಷಾ ಉತ್ತರಪ್ರದೇಶದ ಬಿಜೆಪಿ ಉಸ್ತುವಾರಿ ವಹಿಸಿಕೊಂಡ ನಂತರ ಮೊದಲ ಬಾರಿ ಇಲ್ಲಿಗೆ ಬುಧವಾರ ಭೇಟಿ ನೀಡಿದರು. ಈ ವೇಳೆ ಅವರನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಂಭ್ರಮದಿಂದ ಸ್ವಾಗತಿಸಿದರು.
`2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತರ ಪ್ರದೇಶದಲ್ಲಿ ಹೆಚ್ಚು ಸ್ಥಾನ ಪಡೆಯುವ ಮೂಲಕ ಎನ್ಡಿಎ ಸರ್ಕಾರಕ್ಕೆ ಪಕ್ಷ ಅಡಿಪಾಯ ಹಾಕಲಿದೆ' ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.