ನವದೆಹಲಿ: ಪುರಾತತ್ವ ಸರ್ವೇಕ್ಷಣಾಲಯ (ಎಎಸ್ಐ) ಉತ್ತರ ಪ್ರದೇಶದಲ್ಲಿ ನಡೆಸಿದ ಉತ್ಖನನದಲ್ಲಿ ಗುಪ್ತರ ಕಾಲದ ಸಾರಾನಾಥ ಶೈಲಿಗೆ ಸೇರಿದ ಬುದ್ಧನನ್ನು ಹೋಲುವ ಅಪರೂಪದ ವಿವಿಧ ಭಂಗಿಗಳ ಶಿಲ್ಪಗಳು ಪತ್ತೆಯಾಗಿವೆ ಎಂದು ಎಎಸ್ಐನ ಹೆಚ್ಚುವರಿ ಪ್ರಧಾನ ನಿರ್ದೇಶಕ ಬಿ.ಆರ್ ಮಣಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.