ADVERTISEMENT

ಉತ್ತರ ಪ್ರದೇಶದಲ್ಲಿ ಪ್ರಾಚೀನ ಬುದ್ಧನ ಶಿಲ್ಪ ಪತ್ತೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2014, 19:30 IST
Last Updated 12 ಮಾರ್ಚ್ 2014, 19:30 IST

ನವದೆಹಲಿ: ಪುರಾತತ್ವ ಸರ್ವೇಕ್ಷಣಾಲಯ (ಎಎಸ್‌ಐ) ಉತ್ತರ ಪ್ರದೇಶದಲ್ಲಿ ನಡೆಸಿದ ಉತ್ಖನನದಲ್ಲಿ ಗುಪ್ತರ ಕಾಲದ ಸಾರಾನಾಥ ಶೈಲಿಗೆ ಸೇರಿದ ಬುದ್ಧನನ್ನು ಹೋಲುವ ಅಪ­ರೂಪದ ವಿವಿಧ ಭಂಗಿಗಳ ಶಿಲ್ಪಗಳು ಪತ್ತೆಯಾಗಿವೆ ಎಂದು ಎಎಸ್‌ಐನ ಹೆಚ್ಚುವರಿ ಪ್ರಧಾನ ನಿರ್ದೇ­ಶಕ ಬಿ.ಆರ್‌ ಮಣಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.