ADVERTISEMENT

ಉತ್ತರ ಪ್ರದೇಶದಲ್ಲಿ ವಿಷಾನಿಲ ಸೇವನೆಯಿಂದ 300 ವಿದ್ಯಾರ್ಥಿಗಳು ಅಸ್ವಸ್ಥ; ಕೆಲವು ಮಕ್ಕಳ ಸ್ಥಿತಿ ಗಂಭೀರ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2017, 10:56 IST
Last Updated 10 ಅಕ್ಟೋಬರ್ 2017, 10:56 IST
ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳು  ಕೃಪೆ: ಎಎನ್‍ಐ ಟ್ವಿಟರ್
ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳು ಕೃಪೆ: ಎಎನ್‍ಐ ಟ್ವಿಟರ್   

ಲಖನೌ: ಇಲ್ಲಿನ ಶಾಮ್ಲಿ ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಯೊಂದರಿಂದ ಹೊರಸೂಸಿದ ವಿಷಾನಿಲ ಸೇವನೆಯಿಂದ 300 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.
ಸಕ್ಕರೆ ಕಾರ್ಖಾನೆ ಬಳಿ ಇರುವ ಖಾಸಗಿ ಶಾಲೆಯೊಂದರ ವಿದ್ಯಾರ್ಥಿಗಳಿಗೆ ಮಂಗಳವಾರ ಬೆಳಗ್ಗೆ ಹೊಟ್ಟೆ ನೋವು, ಕಣ್ಣು ಉರಿ ಮತ್ತು  ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಈ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇದರಲ್ಲಿ 30 ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.