ಚೆನ್ನೈ(ಐಎಎನ್ಎಸ್): ಶ್ರೀಲಂಕಾ ಸರ್ಕಾರ ಬಿಡುಗಡೆ ಮಾಡಿದ 136 ಭಾರತೀಯ ಮೀನುಗಾರರು 25 ದೋಣಿಗಳಲ್ಲಿ ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಗೆ ಶನಿವಾರ ಆಗಮಿಸಿದರು.
ಬಿಡುಗಡೆಗೊಂಡ ಮೀನುಗಾರರನ್ನು ಅವರ ಕುಟುಂಬ ಮತ್ತು ಗ್ರಾಮಸ್ಥರು ಬರಮಾಡಿಕೊಂಡರು. ಈ ಎಲ್ಲ ಮೀನುಗಾರರು ತಮಿಳುನಾಡಿನ ನಾಗಪಟ್ಟಿಣಂ ಹಾಗೂ ಪುದುಕೊಟ್ಟೈ ಜಿಲ್ಲೆಯವರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.