ADVERTISEMENT

ಎಟಿಎಂಗಳಲ್ಲಿ ದುಡ್ಡಿಲ್ಲ; ಈ ಸಮಸ್ಯೆ ತಾತ್ಕಾಲಿಕ ಎಂದ ಅರುಣ್ ಜೇಟ್ಲಿ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2018, 12:26 IST
Last Updated 17 ಏಪ್ರಿಲ್ 2018, 12:26 IST
ಕೃಪೆ:ಎಎನ್‍ಐ
ಕೃಪೆ:ಎಎನ್‍ಐ   

ನವದೆಹಲಿ: ದೇಶದ ವಿವಿಧ ನಗರಗಳಲ್ಲಿ ಎಟಿಎಂನಲ್ಲಿ ನಗದು ಕೊರತೆ ಕಂಡುಬಂದಿದ್ದು, ಜನರು ದುಡ್ಡಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಎಟಿಎಂಗಳಲ್ಲಿ ದುಡ್ಡಿಲ್ಲ ಎಂದು ಜನರು ಗೋಳಿಡುತ್ತಿದ್ದು, ಈ ಸಮಸ್ಯೆ ತಾತ್ಕಾಲಿಕ ಶೀಘ್ರವೇ ಇದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.