ವಸತಿರಹಿತರು ಮತ್ತು ಗುಡಿಸಲು ವಾಸಿಗಳಿಗೆ 2019ರ ವೇಳೆಗೆ ಒಂದು ಕೋಟಿ ಮನೆಗಳ ನಿರ್ಮಾಣ ಗುರಿ. ಪ್ರಧಾನಮಂತ್ರಿ ಗ್ರಾಮೀಣ ಆವಾಸ್ ಯೋಜನೆಗೆ 2016–17ರಲ್ಲಿ ₹15 ಸಾವಿರ ಕೋಟಿ ನೀಡಲಾಗಿತ್ತು. ಇದನ್ನು 2017–18ನೇ ಸಾಲಿಗೆ ₹ 23 ಸಾವಿರ ಕೋಟಿಗೆ ಹೆಚ್ಚಿಸಲಾಗಿದೆ.
2018ರ ಮೇ 1 ವೇಳೆಗೆ ಎಲ್ಲ ಗ್ರಾಮಗಳಿಗೆ ಶೇಕಡ 100ರಷ್ಟು ವಿದ್ಯುತ್ ಸಂಪರ್ಕ ಕಲ್ಪಿಸಲು ನಿರ್ಧರಿಸಲಾಗಿದೆ.
ದೀನದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆಗೆ 2017–18ನೇ ಸಾಲಿನಲ್ಲಿ ₹4,814 ಕೋಟಿ ಅನುದಾನ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.