ADVERTISEMENT

ಕಾನೂನು ಕೈಪಿಡಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2011, 19:30 IST
Last Updated 11 ಅಕ್ಟೋಬರ್ 2011, 19:30 IST

ನವದೆಹಲಿ: ಶಾಸಕಾಂಗದ ವಿಶೇಷ ಹಕ್ಕು, ನ್ಯಾಯಾಂಗ ನಿಂದನೆ ಮತ್ತು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದ ಕಾನೂನು ಮರುಮಂಡನೆ ಕೈಪಿಡಿ ಯನ್ನು ಮುಖ್ಯ ನ್ಯಾಯಮೂರ್ತಿ ಎಸ್.ಎಚ್.ಕಪಾಡಿಯ ಮಂಗಳ ವಾರ ಬಿಡುಗಡೆ ಮಾಡಿದರು.

ಕಾನೂನು ಮರುಮಂಡನೆಗೆ ಸಂಬಂಧಿಸಿದ ಸುಪ್ರೀಂಕೋರ್ಟ್ ಯೋಜನಾ ಸಮಿತಿ ಅ್ಯಕ್ಷ ಆರ್. ವಿ. ರವೀಂದ್ರನ್, ಜಿ.ಇ.ವಹ್ವತಿ ಉಪಸ್ತಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.