ನವದೆಹಲಿ (ಪಿಟಿಐ): ಈಶಾನ್ಯ ರಾಜ್ಯಗಳ ಗಡಿಯೊಳಗೆ ಅಕ್ರಮವಾಗಿ ನುಸುಳುವವರ ವಿರುದ್ಧ ಕ್ರಮ ಕೈಗೊಳ್ಳಲು ಮ್ಯಾನ್ಮಾರ್ನೊಂದಿಗೆ ಭಾರತ ಮಾತುಕತೆ ನಡೆಸಲಿದೆ. ಎರಡೂ ದೇಶಗಳ ಗೃಹ ಕಾರ್ಯದರ್ಶಿಗಳು ಜ.19ರಂದು ಮ್ಯಾನ್ಮಾರ್ನ ನೈಪೈಟ್ವ ನಗರದಲ್ಲಿ ಸಭೆ ನಡೆಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.